ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎರಡು ರೈಲಿನ ನಡುವೆ ಭೀಕರ ಅಪಘಾತ: 6 ಸಾವು, ಹಲವರಿಗೆ ಗಾಯ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು! ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ … Continue reading ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ