ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರೂರ್ ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದಳಪತಿ ವಿಜಯ್ ನೋಟಿಸ್‌ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ.! ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ … Continue reading ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ