ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಒಳಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿನ ತೀರ್ಮಾನ ಇದು.! ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದ 158 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ.! ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ ಒಂದೇ … Continue reading ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ