—– -ಮಾದಾರ ಧೂಳಯ್ಯ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಕಂಡು ಅರ್ಪಿಸುವುದು ಬ್ರಹ್ಮತತ್ವ.

ಸಂದೇಹದಲ್ಲಿ ಅರ್ಪಿಸುವುದು ವಿಷ್ಣುತತ್ವ.

ಬಂಧಮೋಕ್ಷಕರ್ಮಗಳಿಲ್ಲವೆಂದು ಅರ್ಪಿಸುವುದು ರುದ್ರತತ್ವ.

ತತ್ವಂಗಳ ಗೊತ್ತ ಮುಟ್ಟದೆ ನಿಶ್ಚಯವಾದ ಪರಿಪೂರ್ಣಂಗೆ

ಉತ್ಪತ್ತಿ ಸ್ಥಿತಿ ಲಯವೆಂಬುದು ಇತ್ತಲೇ ಉಳಿಯಿತ್ತು,

ಕಾಮಧೂಮ ಧೂಳೇಶ್ವರನ ಮುಟ್ಟಲಿಲ್ಲವಾಗಿ.

 

-ಮಾದಾರ ಧೂಳಯ್ಯ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement