ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ: ಬಂಟ್ವಾಳದ ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ. ಗೌರವಧನ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವರನ್ನು2 ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ. … Continue reading ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ