ಮೇಘಸ್ಪೋಟ: ಓರ್ವ ದುರ್ಮರಣ, ಮೂವರಿಗೆ ಗಾಯ, ವಾಹನಗಳು ಜಖಂ

ಶಿಮ್ಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಯಿಂದ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದ್ದು, ಈ ನಡುವೆ ಕುಲು ಜಿಲ್ಲೆಯ ಕಿಯಾಸ್ ಮತ್ತು ನ್ಯೋಲಿಯಲ್ಲಿ ಮೇಘಸ್ಫೋಟ ಸಂಭವಿಸಿ, ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಂಸತ್‌ ನಲ್ಲಿ ಖರ್ಗೆ ಆಕ್ರೋಶಕ್ಕೆ ತುತ್ತಾಗಿದ್ದಾದರೂ ಯಾರು ಗೊತ್ತಾ….? https://bcsuddi.com/%e0%b2%96%e0%b3%8d%e0%b2%af%e0%b2%be%e0%b2%a4-%e0%b2%97%e0%b2%a3%e0%b2%bf%e0%b2%a4%e0%b2%b6%e0%b2%be%e0%b2%b8%e0%b3%8d%e0%b2%a4%e0%b3%8d%e0%b2%b0%e0%b2%9c%e0%b3%8d%e0%b2%9e%e0%b3%86-%e0%b2%a1%e0%b2%be/ ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್ ಇಂದು ಮುಂಜಾನೆ ನಡೆದ ಮೇಘಸ್ಫೋಟದಿಂದ 9 ವಾಹನಗಳು ಕೂಡ ಜಖಂಗೊಂಡಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ … Continue reading ಮೇಘಸ್ಪೋಟ: ಓರ್ವ ದುರ್ಮರಣ, ಮೂವರಿಗೆ ಗಾಯ, ವಾಹನಗಳು ಜಖಂ