ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 09-01-2026. ! ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ ಇಂದಿನ ವಚನ : -ಮೇದರ ಕೇತಯ್ಯ ! ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆರ್ಥಿಕವಾಗಿ ದಿವಾಳಿ ಆಗಿಲ್ಲ..! ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. … Continue reading ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ