ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರದ ಮಹತ್ವದ ಆದೇಶ: ಇಷ್ಟು ಚದರಡಿ ಬಿಲ್ಡ್ಂಗ್ ಕಟ್ಟಿದರೆ ಒಸಿ ವಿನಾಯಿತಿ.! ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 15-10-2025 .! ವಚನ.: –ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. … Continue reading ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ