ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ
ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ.! ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 08-05-2026 ಇಂದಿನ ಮಾದಾರ ಧೂಳಯ್ಯ ಅವರ ವಚನ ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಠ ಹಾಗೂ … Continue reading ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed