ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಮೈಸೂರು: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾರ್ಚ್ 6ರಿಂದ 27 ರವರೆಗೆ ಬಜೆಟ್ ಅಧಿವೇಶನ ಸಿಎಂ ಅವರ 17ನೇ ಬಜೆಟ್.! ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ 13-02-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! ವಚನ:- -ಆಯ್ದಕ್ಕಿ ಮಾರಯ್ಯ.! ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. ಮಠ ಹಾಗೂ … Continue reading ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ