ಮೋಳಿಗೆ ಮಹಾದೇವಿ ಅವರ ವಚನ .!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಕಲ್ಲ ಬಿತ್ತಿ ನೀರನೆರೆದಲ್ಲಿ

ಪಲ್ಲವಿಸುವುದೆ ದಿಟದ ಬೀಜದ ವೃಕ್ಷದಂತೆ ?

ಶ್ರದ್ಧೆ ಸನ್ಮಾರ್ಗ ಭಕ್ತಿ ಇಲ್ಲದಲ್ಲಿ

ಗುರುಭಕ್ತಿ, ಶಿವಲಿಂಗಪೂಜೆ, ಚರಸೇವೆ

ತ್ರಿವಿಧ ಇತ್ತವೆ ಉಳಿಯಿತ್ತು.

ಮತ್ತೆ ನಿಜವಸ್ತುವಿನ ಸುದ್ದಿ ನಿಮಗೆತ್ತಣದೊ ?ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ವಿಶ್ವಾಸಬೇಕು.

 

-ಮೋಳಿಗೆ ಮಹಾದೇವಿ

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement