ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಯ ನೀಡಿದರು. ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.! ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಸಮಸ್ಯೆಗಳನ್ನು ಚರ್ಚಿಸಿ, ಬೇಡಿಕೆಗಳ ಮನವಿಪತ್ರವನ್ನು ನೀಡಿದರು. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಜೂನ್ 13ರಿಂದ ಜೂನ್ 15ರವರೆ ಭಾರೀ ಮಳೆ.! ವಿಟ್ಲ: … Continue reading ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ