ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಯ ನೀಡಿದರು. ಫುಟ್ ಪಾತ್ ಮೇಲೆ ಯಾವುದೇ ವ್ಯಾಪಾರ ಮಾಡುವಂತಿಲ್ಲ ಖಡಕ್ ಸೂಚನೆ.! ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಸಮಸ್ಯೆಗಳನ್ನು ಚರ್ಚಿಸಿ, ಬೇಡಿಕೆಗಳ ಮನವಿಪತ್ರವನ್ನು ನೀಡಿದರು. ದಾವಣಗೆರೆ : ಏಪ್ರಿಲ್ 1 ರಂದು ಮಾಂಸ ಮಾರಾಟ ನಿಷೇದ ವಿಟ್ಲ: … Continue reading ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ
Copy and paste this URL into your WordPress site to embed
Copy and paste this code into your site to embed