ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ
ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು, ಇದರಿಂದ ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ನಲ್ಲಿ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದ್ದು, ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್ ಸಿದ್ದು ಬಜೆಟ್: … Continue reading ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed