ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು, ಇದರಿಂದ ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.! ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದ್ದು, ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.! ಸಿದ್ದು ಬಜೆಟ್: ಯಾವ್ಯಾವ … Continue reading ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ