ರೈಲಿನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ಬಂಟ್ವಾಳ: ಬೆಂಗಳೂರಿಗೆ ರೈಲಿನ ಮೂಲಕ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 04-07-2026 ರಾಗಿಣಿ ನಟನೆಯ ದ್ವಿಭಾಷಾ ಚಿತ್ರ ಶೀಲಾ: ಜುಲೈ ಅಂತ್ಯಕ್ಕೆ ತೆರೆಗೆ ರೂಹಿನಾಜ್ ಖಾನಂಗೆ ಪಿಎಚ್.ಡಿ. ಪದವಿ ಜನಾರ್ದನ ಅವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ … Continue reading ರೈಲಿನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
Copy and paste this URL into your WordPress site to embed
Copy and paste this code into your site to embed