ರೈಲಿನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಬೆಂಗಳೂರಿಗೆ ರೈಲಿನ ಮೂಲಕ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು. ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..! ರಾಗಿಣಿ ನಟನೆಯ ದ್ವಿಭಾಷಾ ಚಿತ್ರ ಶೀಲಾ: ಜುಲೈ ಅಂತ್ಯಕ್ಕೆ ತೆರೆಗೆ ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.! ಜನಾರ್ದನ ಅವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ … Continue reading ರೈಲಿನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು