ವಚನ : —ಬಸವಣ್ಣ

 

 

ಸಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು

ಎನ್ನ ಮನ ನಾಚಿತ್ತು, ನಾಚಿತ್ತು.

ಕೈಲಾಸವೆಂಬುದೇನೊ, ಪೃಥ್ವಿಯ ಮೇಲೊಂದು ಮೊರಡಿ,

ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೆಯು ಲಯವುಂಟು,

ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು,

ಇದು ಕಾರಣ,

‘ಯದ್ಧೃಷ್ಟಂ ತನ್ನಷ್ಟಂ’ ಎಂಬ ಶ್ರುತಿಯ ನೋಡಿ ತಿಳಿದು,

ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ

ಕೂಡಲಸಂಗಾ, ನಿಮ್ಮ ಶರಣ.

 

-ಬಸವಣ್ಣ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement