ವಚನ-: ಮಾದಾರ ಚೆನ್ನಯ್ಯ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

Advertisement

ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು.

ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು.

ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ ?

ಜೀವನ ಜ್ಞಾನದಿಂದ ಮುಕ್ತಿಯೋ? ಜ್ಞಾನ ಧ್ಯಾನದಿಂದ ಮುಕ್ತಿಯೋ ?

ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ.

ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,

ಅರಿ ನಿಜಾ[ತ್ಮಾ]ರಾಮ ರಾಮನಾ.

 

-ಮಾದಾರ ಚೆನ್ನಯ್ಯ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement