ವಚನ – -ಸೊಡ್ಡಳ ಬಾಚರಸ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕರ್ತಾರನಟ್ಟಿದ ವಿಧಿಗಂಜಿ, ಪಾತಾಳಲೋಕದಲ್ಲಿ ಹೊಕ್ಕಡಗಿದಡೆ,

ಭೂತಳದ ಮೇಲೆ ಹೊಮ್ಮರೆಯಾಗಿ ಹರಿದಡೆ, ಕೊಲ್ಲದೆ ವಿಧಿ ?

ತಪ್ಪು ತಡೆಯಿಲ್ಲದ ತಪಸಿಗಪ್ಪುದೆ ಶಲದ ವಿಧಿ ?

ಹರನಟ್ಟಿದ ಬೆಸನದಿಂದ ಮೆಕ್ಕೆ ಹಾವಾಗಿ ತಿನ್ನದೆ ವಿಧಿ ?

ದೇವ ದಾನವ ಮಾನವರ ಒಕ್ಕಲಿಕ್ಕಿ ಕೊಲ್ಲದೆ ವಿಧಿ ?ಮುಕ್ಕಣ್ಣ ಸೊಡ್ಡಳನಾಣತಿವಿಡಿದು.

 

-ಸೊಡ್ಡಳ ಬಾಚರಸ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement