ವಚನ   –ಹಡಪದ ಅಪ್ಪಣ್ಣ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

Advertisement

ತನುವಿನಿಚ್ಛೆಗೆ ಶೀಲವ ಕಟ್ಟಿಕೊಂಬವರು ಲಕ್ಷೋಪಲಕ್ಷ ಉಂಟು.

ಮನದಿಚ್ಛೆಗೆ ಶೀಲವ ಕಟ್ಟಿಕೊಂಬವರು ಅಪೂರ್ವ ನೋಡಾ.

ತನುಮನವೆರಡು ಏಕವಾಗಿ, ಧನದಾಸೆಯಂ ಬಿಟ್ಟು,

ಮನ ಮಹದಲ್ಲಿ ನಿಂದುದೆ ಶೀಲಸಂಬಂಧ.

ಇನಿತಲ್ಲದ ದುಶ್ಶೀಲರ ಎನಗೊಮ್ಮೆ ತೋರದಿರು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.

 

-ಹಡಪದ ಅಪ್ಪಣ್ಣ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement