ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ. ‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತರು. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ಬಸ್ ಅಪಘಾತ ನಡೆದಿದೆ. ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್‌ ಎಂದು ನಿಂದಿಸಿದ ನಟ : ಎಫ್‌ಐಆರ್‌ ದಾಖಲು ಹಿಂಸಾಚಾರ: … Continue reading ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು