ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ. ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತರು. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ಬಸ್ ಅಪಘಾತ ನಡೆದಿದೆ. ಭಾರತ-ಪಾಕ್ ಉದ್ವಿಗ್ನತೆ – ಆರೋಗ್ಯ ಮೂಲಸೌಕರ್ಯ ಕುರಿತು ಜೆಪಿ ನಡ್ಡಾ … Continue reading ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು