ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು
ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ. ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತರು. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ಬಸ್ ಅಪಘಾತ ನಡೆದಿದೆ. ವಚನ:- -ಗುಪ್ತ ಮಂಚಣ್ಣ .! ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ ದಾವಣಗೆರೆ … Continue reading ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು
Copy and paste this URL into your WordPress site to embed
Copy and paste this code into your site to embed