ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ
ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ. ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ: ಸಿಎಂ ಟೈಮ್ ಫಿಕ್ಸ್ .! ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಇಟ್ಟಿದ್ದಾರೆ ಎಂದು ಹೇಳಿದ್ದಾನೆ. ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಡೌಡಾಯಿಸಿದ ಶಿವಾಜಿನಗರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. 572 ಸರ್ಕಾರಿ … Continue reading ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ
Copy and paste this URL into your WordPress site to embed
Copy and paste this code into your site to embed