ಶೀಘ್ರವೇ ಉತ್ತರಾಖಂಡ್’ನಲ್ಲಿ ನಾಗರಿಕ ಏಕರೂಪ ಸಂಹಿತೆ ಜಾರಿ- ಪುಷ್ಕರ್ ಸಿಂಗ್ ಧಾಮಿ

ನವದೆಹಲಿ: ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ನಾಗರಿಕ ಏಕರೂಪ ಸಂಹಿತೆ ಕುರಿತಾಗಿ ಚರ್ಚೆ ಮಾಡಿದ್ದಾರೆ. LPG ಗ್ಯಾಸ್ ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ.? ಪ್ರಧಾನಿ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ನಾಗರಿಕ ಏಕರೂಪ ಸಂಹಿತೆಯ ಕರಡು ಪ್ರತಿ ಸಿದ್ಧವಾಗುತ್ತಿದೆ. ಕೂಡಲೇ ಅದನ್ನು ಜಾರಿಗೆ ತರಲಾಗುವುದು ಎಂದು ಪುಷ್ಕರ್ ಸಿಂಗ್ ಧಾಮಿ ಹೇಳಿದರು. 2028ರ ಚುನಾವಣೆಯಲ್ಲಿ ಗೆದ್ದು ನಾನೇ  ಮುಖ್ಯ ಮಂತ್ರಿ.! ಭಾರೀ … Continue reading ಶೀಘ್ರವೇ ಉತ್ತರಾಖಂಡ್’ನಲ್ಲಿ ನಾಗರಿಕ ಏಕರೂಪ ಸಂಹಿತೆ ಜಾರಿ- ಪುಷ್ಕರ್ ಸಿಂಗ್ ಧಾಮಿ