ಶ್ವಾನವನ್ನ ನುಂಗಿ ಸಂಕಟಪಡುತ್ತಿದ್ದ 15 ಅಡಿ ಉದ್ದದ ಹೆಬ್ಬಾವಿನ ರಕ್ಷಣೆ

ಚಿಕ್ಕಮಗಳೂರು: 15 ಅಡಿ ಉದ್ದದ 60 ಕೆ.ಜಿ. ತೂಕವಿದ್ದ ಹಾವೊಂದು ನಾಯಿಯನ್ನು ನುಂಗಿ ಸಂಚರಿಸಲಾಗದೆ ನರಳುತ್ತಿದ್ದು, ಅದನ್ನು ರಕ್ಷಣೆ ಮಾಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದಲ್ಲಿ ನಡೆದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.! ಹಂತುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಬಳಿ 15 ಅಡಿ ಉದ್ದದ ಹೆಬ್ಬಾವು ನಾಯಿಯನ್ನ ನುಂಗಿ ಸಂಚರಿಸಲಾಗದೆ ಮಲಗಿದ್ದು, ಬಳಿಕ ಉರಗತಜ್ಞ ಹರೀಂದ್ರ ಎನ್ನುವವರು ಸೆರೆ ಹಿಡಿದು … Continue reading ಶ್ವಾನವನ್ನ ನುಂಗಿ ಸಂಕಟಪಡುತ್ತಿದ್ದ 15 ಅಡಿ ಉದ್ದದ ಹೆಬ್ಬಾವಿನ ರಕ್ಷಣೆ