ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!

ಗುಜರಾತ್‌: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಅವರಿಗೆ ಸಚಿವ ಸ್ಥಾನ..! ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ನೈರುತ್ಯ ಮುಂಗಾರು ಕೇರಳಕ್ಕೆ ಪ್ರವೇಶ.! ಇನ್ನು ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು … Continue reading ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!