ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು

ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್..!! ಬೆಂಗಳೂರಿನ ನೆಲಮಂಗಲ‌ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ‌ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ದಾವಣಗೆರೆ: ಈ ಏರಿಯಾಗಳಲ್ಲಿ ಕುಡಿಯುವ ನೀರಿನ ಸರಬರಾಜುವಿನಲ್ಲಿ ವ್ಯತ್ಯಯ ಸೋನಿಪತ್‌ನ ಮದೀನಾ ಗ್ರಾಮದ ಹೊಲದಲ್ಲಿ … Continue reading ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು