ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು
ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಈ ಮರದ ಬೇರಿಗೆ ಬಟ್ಟೆಯನ್ನು ಸುತ್ತಿ ಮನೆಯೊಳಗೆ ಇರಿಸಿ. ನಿಮ್ಮ ಮನೆಗೆ ಹಣದ ಹರಿವು ಹೆಚ್ಚಾಗುತ್ತದೆ. ಬೆಂಗಳೂರಿನ ನೆಲಮಂಗಲ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತಿಥಿ ಉಪನ್ಯಾಸಕರುಗಳಿಗೆ ಗುಡ್ ನ್ಯೂಸ್.! ಸೋನಿಪತ್ನ ಮದೀನಾ … Continue reading ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed