ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು

ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. 04-03-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ ಬೆಂಗಳೂರಿನ ನೆಲಮಂಗಲ‌ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ‌ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ ಸೋನಿಪತ್‌ನ ಮದೀನಾ ಗ್ರಾಮದ … Continue reading ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು