ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು

ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಖುಷಿ ಸಮಾಚಾರ ಬೆಂಗಳೂರಿನ ನೆಲಮಂಗಲ‌ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ‌ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 12-05-2026 ಸೋನಿಪತ್‌ನ ಮದೀನಾ ಗ್ರಾಮದ ಹೊಲದಲ್ಲಿ ಭತ್ತದ ನಾಟಿ ಮಾಡಿದ … Continue reading ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು