ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು

ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕೃಷಿ ಬಾಳೆ ಮಾಡುವ ರೈತರಿಗೆ ಮುಖ್ಯ ಮಾಹಿತಿ ಬೆಂಗಳೂರಿನ ನೆಲಮಂಗಲ‌ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ‌ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸತಿ ಶಾಲೆ: ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಸೋನಿಪತ್‌ನ ಮದೀನಾ ಗ್ರಾಮದ ಹೊಲದಲ್ಲಿ ಭತ್ತದ … Continue reading ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು