ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ

ಇಂಫಾಲ: ಹಿಂಸಾಚಾರ ಪೀಡಿದ ಮಣಿಪುರಲ್ಲಿ ಇಂದಿನಿಂದ (ಜುಲೈ 5) ಶಾಲೆಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ. ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಜುಲೈ 21 ರಿಂದ ಮುಂಗಾರು ಅಧಿವೇಶನ.! ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ‘ಸೂಕ್ಷ್ಮ ಪ್ರದೇಶಗಳಲ್ಲಿ ರಾಜ್ಯ ಭದ್ರತಾ ಪಡೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಸುರಭಿ ಗೌತಮ್‌ ಯಶಸ್ಸಿನ ಕಥೆ ಕೇಳಿದ್ರೆ ಆಶ್ಚರ್ಯ ಪಡುತ್ತೀರ.? ಉಳ್ಳಾಲದಲ್ಲಿ ಆಯತಪ್ಪಿ ಹೊಳೆಗೆ ಬಿದ್ದು ವ್ಯಕ್ತಿ ಸಾವು ಕೋವಿಡ್ ಯಾವ … Continue reading ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ