ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ

ಇಂಫಾಲ: ಹಿಂಸಾಚಾರ ಪೀಡಿದ ಮಣಿಪುರಲ್ಲಿ ಇಂದಿನಿಂದ (ಜುಲೈ 5) ಶಾಲೆಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ. ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿರಹಿತರಿಂದ ಮನೆ ಹಂಚಿಕೆಗೆ ಅರ್ಜಿ ಆಹ್ವಾನ ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ‘ಸೂಕ್ಷ್ಮ ಪ್ರದೇಶಗಳಲ್ಲಿ ರಾಜ್ಯ ಭದ್ರತಾ ಪಡೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ವೇದಿಕೆಯ ಮೇಲೆ ಕುಸಿದು ಬಿದ್ದ ತಮಿಳು‌ ನಟ ವಿಶಾಲ್ ಉಳ್ಳಾಲದಲ್ಲಿ ಆಯತಪ್ಪಿ ಹೊಳೆಗೆ ಬಿದ್ದು ವ್ಯಕ್ತಿ ಸಾವು ಸೇನೆಗೆ ಉಗ್ರರ … Continue reading ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ