ಹಿಮಾಚಲಪ್ರದೇಶ : ಇಂದಿನಿಂದ 17ರವರೆಗೆ ಭಾರೀ ಮಳೆ- 145ಕ್ಕೂ ಹೆಚ್ಚು ಮಂದಿ ಸಾವು
ಹಿಮಾಚಲಪ್ರದೇಶ : ಉತ್ತರಭಾರತದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೂ 145ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್ ಹವಾಮಾನ ಇಲಾಖೆಯ ಪ್ರಕಾರ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. 636 ಮನೆಗಳು ಸಂಪೂರ್ಣ ಧ್ವಂಸಗೊಂಡಿದ್ದು, 1,128 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಒಟ್ಟಾರೆಯಾಗಿ, 1,110 ರಸ್ತೆಗಳನ್ನು ನಿರ್ಬಂಧಿಸಲಾಗಿದೆ. “ಕದನ ವಿರಾಮವನ್ನು ಮೊದಲು … Continue reading ಹಿಮಾಚಲಪ್ರದೇಶ : ಇಂದಿನಿಂದ 17ರವರೆಗೆ ಭಾರೀ ಮಳೆ- 145ಕ್ಕೂ ಹೆಚ್ಚು ಮಂದಿ ಸಾವು
Copy and paste this URL into your WordPress site to embed
Copy and paste this code into your site to embed