ಹೊಸ ಶಿಕ್ಷಣ ನೀತಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ. ಧರ್ಮಸ್ಥಳ ಕೇಸ್‌ನಲ್ಲಿ ಸಂಚಲನ ಮೂಡಿಸಿದ್ದ ಸುಜಾತ ಭಟ್ ಗೆ ಕನ್ನಡದ ಬಿಗ್ಬಾಸ್ ಆಫರ್! ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು, ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ … Continue reading ಹೊಸ ಶಿಕ್ಷಣ ನೀತಿಗೆ ಮುಂದಾದ ರಾಜ್ಯ ಸರ್ಕಾರ