ಬೆಂಗಳೂರು : ರಾಜ್ಯ ಸರ್ಕಾರ 10 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇನ್ನು ವರ್ಗಾವಣೆಯಾದ ಅಧಿಕಾರಿಗಳು ಇವರು 1) ಪೃಥ್ವಿಕ್ ಶಂಕರ್ – ಎಸ್ ಪಿ ಕ್ರಿಮಿನಲ್ ಇನ್ವೆಷ್ಟಿಗೇಷನ್ 2) ಕನಿಕ ಸಿಕ್ರಿವಾಲ್ – ಎಸ್ ಪಿ ಕ್ರಿಮಿನಲ್ ಇನ್ವೆಷ್ಟಿಗೇಷನ್ 3) ಗುಂಜಾನ್ ಆರ್ಯ – ಎಸ್ ಪಿ ಇಂಟೆಲಿಜೆನ್ಸ್ 4) ಕುಶಾಲ್ ಚೌಕ್ಸೆ – ಎಸ್ ಪಿ ಇಂಟೆಲಿಜೆನ್ಸ್ 5) ಸಿದ್ದಾರ್ಥ್ ಗೋಯಲ್- ಡಿಸಿಪಿ ಲಾ ಅಂಡ್ ಆರ್ಡರ್ ಮಂಗಳೂರು 6) ರೋಹನ್ ಜಗದೀಶ್ – ಕಮಿಷನರ್ ಆಫ್ ಪೊಲೀಸ್ ಲಾ ಅಂಡ್ ಆರ್ಡರ್ ಬೆಳಗಾವಿ 7) ಶಿವಾನ್ಷು ರಜಪೂತ್ – ಎಸ್ ಪಿ ಆಂಟಿ ಟೆರರಿಸ್ಟ್ ಸೆಂಟರ್ ಬೆಂಗಳೂರು 8) ಜೀತೇಂದ್ರ ಕುಮಾರ್ ದಯಾಮ – ಎಸ್ ಪಿ ನಕ್ಸಲ್ ಪೋರ್ಸ್ ಉಡುಪಿ. 9) ದೀಪನ್ ಎಂ ಎನ್ – ಕರ್ನಾಟಕ ಸ್ಟೇಟ್ ರಿಸರ್ವ್ 10) ಮಿಥುನ್ – ಎಸ್ ಪಿ ವೈರ್ಲೆಸ್ ಬೆಂಗಳೂರು
[vc_row][vc_column]
BREAKING NEWS
- ‘ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ’- ಸಿದ್ದರಾಮಯ್ಯ
- ಭಾರತೀಯ ವಾಯುಪಡೆಗೆ C-295 ಸರಕು ವಿಮಾನ ಸೇರ್ಪಡೆ
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!