290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ. ಜೂನ್ 2 ರಂದು ನಡೆದ ರೈಲುಗಳ ಅಪಘಾತಕ್ಕೆ ಎರಡು ಇಲಾಖೆ ಸಿಬ್ಬಂದಿ ಕಾರಣ. ರೈಲ್ವೆಯ ಸಿಗ್ನಲ್ ಮತ್ತು ಕಾರ್ಯನಿರ್ವಹಣೆ ಸಿಬ್ಬಂದಿ ಕಾರಣ ಎಂದು ರೈಲ್ವೆ ಆಯುಕ್ತರ ವರದಿಯಲ್ಲಿ ಸಿಬ್ಬಂದಿ ಎಡವಟ್ಟಿನ ಬಗ್ಗೆ ಉಲ್ಲೇಖಿಸಲಾಗಿದೆ. ಅನ್ನಭಾಗ್ಯ ಫಲಾನುಭವಿಗಳಿಗೆ ದುಡ್ಡಿನ ಬದಲು ಅಕ್ಕಿ ವಿತರಣೆ: ಸರ್ಕಾರ ಆದೇಶ ಸಿಬಿಐನಿಂದಲೂ ರೈಲು ದುರಂತದ ಬಗ್ಗೆ ತನಿಖೆ ಮುಂದುವರೆದಿದೆ. ರೈಲು … Continue reading 290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ