ಶತ್ರು ಸಂಹಾರಕ್ಕೆ ಒಂದು ವೈಶಿಷ್ಟ್ಯ ವಿಶಿಷ್ಟ ಮಯವದಂತಹ ತಾಂತ್ರಿಕ ತಂತ್ರ ಒಮ್ಮೆ ಮಾಡಿ ನೋಡಿ ಶತ್ರುನಾಶ ಖಂಡಿತ!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

ಒಂದು ವೇಳೆ ನೀವು ಮಾಡುವಂತ ಕೆಲಸದ ಜಾಗದಲ್ಲಿ ಅಥವಾ ಮನೆಯ ಅಕ್ಕಪಕ್ಕದಲ್ಲಿ ಅಥವಾ ಬಂಧುಬಳಗದವರು ನಿಮ್ಮ ಏಳಿಗೆಯನ್ನು ಸಹಿಸುವುದಕ್ಕೆ ಆಗದೆ ಇರುವವರಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದರೆ ನಾವು ಹೇಳುವ ಈ ಸಣ್ಣ ಉಪಾಯವನ್ನು ಮಾಡಿದರೆ ನಿಮ್ಮ ಶತ್ರು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ ಹಾಗೂ ನಿಮ್ಮಿಂದಲೇ ನಿಮ್ಮ ಶತ್ರು ನಾಶವಾಗುತ್ತಾನೆ. ಹಾಗಾದರೆ ಶತ್ರುನಾಶ ವನ್ನು ಯಾವ ರೀತಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Advertisement

 

ಶುಕ್ರವಾರದ ದಿನದಂದು ಮಧ್ಯಾಹ್ನ 12ಗಂಟೆಯಿಂದ 2 ಗಂಟೆಯ ಒಳಗೆ ಈ ಚಿಕ್ಕ ಕೆಲಸವನ್ನು ಮಾಡಬೇಕಾಗುತ್ತದೆ. ಮೊದಲಿಗೆ ನಿಂಬೆ ಹಣ್ಣನ್ನು ತೆಗೆದುಕೊಂಡು ನಿಮಗೆ ತೊಂದರೆಯನ್ನು ಕೊಡುತ್ತಿರುವ ಶತ್ರುಗಳ ಹೆಸರನ್ನು ನಿಂಬೆಹಣ್ಣಿನ ಮೇಲೆ ಬರೆಯಬೇಕು. ಶತ್ರುಗಳ ಹೆಸರನ್ನು ನಿಂಬೆಹಣ್ಣಿನ ಮೇಲೆ ಬರೆದನಂತರ ನಿಂಬೆಹಣ್ಣನ್ನು ಎರಡು ಭಾಗ ಮಾಡಬೇಕು. ನಿಂಬೆಹಣ್ಣನ್ನು ಎರಡು ಭಾಗ ಮಾಡಿದ ನಂತರ ಶತ್ರು ವಿನಾಶಕ ಅಂಜನವನ್ನು ಭಾಗ ಮಾಡಿಕೊಂಡ ನಿಂಬೆಹಣ್ಣಿನ ಹೋಳಿಗೆ ಹಾಕಬೇಕು. ತದನಂತರ ನಿಂಬೆ ಹಣ್ಣಿನ ಹೋಳನ್ನು ತಟ್ಟೆಯ ಒಳಗೆ ಇಟ್ಟುಕೊಂಡು ಮನೆಯ ಯಾವುದಾದರೂ ಒಂದು ಮೂಲೆಯ ಜಾಗದಲ್ಲಿ ಇಡಬೇಕು.

ಮನೆಯ ಒಂದು ಮೂಲೆಯ ಜಾಗದಲ್ಲಿ ಇಟ್ಟ ನಂತರ ನಿಂಬೆಹಣ್ಣು ಸಂಪೂರ್ಣವಾಗಿ ಒಣಗುವ ತನಕ 4 ರಿಂದ 5 ದಿನಗಳವರೆಗೆ ಕಾಯಬೇಕು. ಸಂಪೂರ್ಣವಾಗಿ ಒಣಗಿದ ನಂತರ ನಿಂಬೆ ಹಣ್ಣನ್ನು ತೆಗೆದುಕೊಂಡು ಮನೆಯ ಯಾವುದಾದರೂ ಒಂದು ಜಾಗದಲ್ಲಿ ಸುಡಬೇಕು. ನಿಂಬೆಹಣ್ಣನ್ನು ಸುಟ್ಟ ನಂತರ ಅದರಿಂದ ಬರುವ ಬೂದಿಯನ್ನು ಯಾವುದಾದರೂ ಹರಿಯುವ ನದಿಯಲ್ಲಿ ಹಾಕಬೇಕು. ಈ ರೀತಿ ಮಾಡುವುದರಿಂದ ಯಾವುದೇ ಕಾರಣಕ್ಕೂ ಎಂತಹದ್ದೆ ಪರಿಸ್ಥಿತಿಯಲ್ಲೂ ನಿಮ್ಮ ಶತ್ರು ನಿಮ್ಮ ಬಳಿ ಬರುವುದಿಲ್ಲ ಹಾಗೂ ನೀವು ಜೀವನದಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿಯಿಂದ ಇರಬಹುದು.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement