ಚಂದ್ರಗ್ರಹಣದ ನಂತರ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗುತ್ತಿರುವ 6 ರಾಶಿಗಳು.

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಚಂದ್ರಗ್ರಹಣದ ನಂತರ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗುತ್ತಿರುವ 6 ರಾಶಿಗಳು ಮೇ 26 ನೇ ತಾರೀಖಿನಂದು ಈ ವರ್ಷದ ಮೊಟ್ಟ ಮೊದಲ ಬಹಳ ಶಕ್ತಿಶಾಲಿಯಾದ ಕೆಂಪು ಚಂದ್ರ ಗ್ರಹಣವಿದೆ. 600 ವರ್ಷಗಳ ನಂತರ ಈ ಕೆಲವು ರಾಶಿಯವರಿಗೆ ಲಕ್ಷ್ಮಿಯ ಅನುಗ್ರಹವು ಸಿಗುತ್ತಿದೆ. ಗ್ರಹಣದಿಂದ ರಾಶಿ ಚಕ್ರದ ಮೇಲೆ ಬಹಳಷ್ಟು ಪರಿಣಾಮಗಳು ಬೀರುತ್ತವೆ. ಮೇ 26 ರಂದು ಸಂಭವಿಸುವ ಚಂದ್ರ ಗ್ರಹಣವು ಕೆಲವು ರಾಶಿಯವರ ಮೇಲೆ ಪ್ರಭಾವವನ್ನು ಬೀರಲಿದೆ.

Advertisement

ಹಿಂದೂ ಧರ್ಮದಲ್ಲಿ ಐಶ್ವರ್ಯ ಹಾಗೂ ಹಣದ ದೇವತೆಯೆಂದು ಲಕ್ಷ್ಮಿಯನ್ನು ಕರೆಯುತ್ತಾರೆ. ನಾವು ಮಾಡುವ ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಹಣ ಸಂಪಾದನೆಯನ್ನು ಮಾಡಿದರೆ ಅದು ಲಕ್ಷ್ಮಿಯ ಕೃಪೆಯಿಂದ ಎಂದರೆ ತಪ್ಪಾಗಲಾರದು. ಲಕ್ಷ್ಮಿ ಅನುಗ್ರಹ ನಮ್ಮ ಮೇಲೆ ಇದ್ದರೆ ಸಾಕು ನಾವು ಜೀವನದಲ್ಲಿ ಯಶಸ್ಸನ್ನು ಕಾಣುತ್ತೇವೆ. 600 ವರ್ಷಗಳ ನಂತರ ಈ 6 ರಾಶಿಯವರಿಗೆ ಲಕ್ಷ್ಮಿಯ ಕೃಪೆಯು ಲಭಿಸಲಿದ್ದು ಇವರು ಮಾಡುವಂತ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳಲಿದ್ದಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮೇ 26 ರ ಚಂದ್ರಗ್ರಹಣದ ನಂತರ ಈ 6 ರಾಶಿಯವರು ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ಈ ರಾಶಿಯವರಿಗೆ ಚಂದ್ರ ಗ್ರಹಣದ ನಂತರ ಹೃದಯ ಸಂಬಂಧಿತ ಸಮಸ್ಯೆಗಳು ಬರುತ್ತದೆ. ಈ ರಾಶಿಯವರು ಮಾಡುವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸಿ ಮೆಚ್ಚುಗೆಯನ್ನು ಪಡೆದುಕೊಳ್ಳಲಿದ್ದಾರೆ. ಈ ರಾಶಿಯವರ ಮೇಲೆ ಲಕ್ಷ್ಮಿ ದೇವಿಯ ಕೃಪೆ ಇರುವುದರಿಂದ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಕಾಣುತ್ತಾರೆ

 

ಈ ರಾಶಿಯವರು ಕೋಪ ಮಾಡಿಕೊಳ್ಳುವುದನ್ನು ಸ್ವಲ್ಪ ನಿಯಂತ್ರಣ ಮಾಡಿಕೊಂಡರೆ ಮತ್ತಷ್ಟು ಲಾಭವನ್ನು ಗಳಿಸಬಹುದು. ಮದುವೆಯಾಗದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಕುಟುಂಬದ ಸದಸ್ಯರ ಜೊತೆ ಮಾಡುವಂತಹ ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಕಾಣಬಹುದು. ಅನವಶ್ಯಕ ಖರ್ಚುಗಳನ್ನು ಕಮ್ಮಿ ಮಾಡಿಕೊಂಡರೆ ಜೀವನದಲ್ಲಿ ಮತ್ತಷ್ಟು ಏಳಿಗೆಯನ್ನು ಕಾಣಬಹುದು.ಈ ರಾಶಿಯವರು ಸಾಂಸಾರಿಕ ಜೀವನದಲ್ಲಿ ಸುಖಕರವಾದ ಜೀವನವನ್ನು ನಡೆಸುತ್ತಾರೆ.
ಚಂದ್ರ ಗ್ರಹಣದ ನಂತರ ಈ ಎಲ್ಲಾ ಯೋಗವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮೇಷ ರಾಶಿ,ವೃಶ್ಚಿಕ ರಾಶಿ, ತುಲಾ ರಾಶಿ, ಕನ್ಯಾ ರಾಶಿ, ಕುಂಭ ರಾಶಿ ಹಾಗೂ ಮೀನ ರಾಶಿ

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement