ವಚನ : –ಅಮುಗಿದೇವಯ್ಯ

 

 

ಸಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಜ್ಞಾನದಲರಿದಡೇನಯ್ಯ, ಕ್ರೀಯನಾಚರಿಸದನ್ನಕ್ಕ?

ನೆನೆದ ಮಾತ್ರದಲ್ಲಿ ಅಹುದೆ, ಕಾರ್ಯದಲಲ್ಲದೆ?

ಕುರುಡ ಕಾಣ ಪಥವ, ಹೆಳವ ನಡೆಯಲರಿಯ. ಒಂದಿಲ್ಲದಿರ್ದಡೊಂದಾಗದು.

ಜ್ಞಾನವಿಲ್ಲದಿರ್ದ ಕ್ರೀ ಜಡನು, ಕ್ರೀಯಿಲ್ಲದ ಜ್ಞಾನ ವಾಗ್ಜಾಲ ಭ್ರಾಂತು.

ಇದು ಕಾರಣಸಿದ್ಧಸೋಮನಾಥಲಿಂಗವ ಕೂಡುವ ಶರಣಂಗೆ ಎರಡೂ ಬೇಕು.

 

-ಅಮುಗಿದೇವಯ್ಯ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement