ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ಮಾಡಲಿದ್ದಾರೆ. ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲಿದ್ದಾರೆ. ಬೆಂಗಳೂರಿನ 2877 ಅಂಗನವಾಡಿ ಕೇಂದ್ರಗಳಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ. ಕಳೆದ ಮಾರ್ಚ್ 5 ರಂದು ಭೌತಿಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ 8 ತಿಂಗಳು ಕಳೆದರು ಇಲಾಖೆಯ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಹಾಗಾಗಿ ಬೇಡಿಕೆ ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದಿನಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
-
By BC Suddi
- —
- -
WhatsApp
Telegram
Facebook
Twitter
LinkedIn

Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News

ಸ್ಟಾರ್ ಕಿಡ್ ಐಎಎಸ್ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನ
18 October 2025

ನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?
18 October 2025

ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!
18 October 2025

ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!
18 October 2025


ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025…!
18 October 2025

ವಚನ.: -ಮಾದಾರ ಧೂಳಯ್ಯ.!
18 October 2025

ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಮುಖ್ಯ ಮಂತ್ರಿ.!
17 October 2025

ಕೃಷಿ ಹೊಂಡದ ಬಳಿ ಆಟವಾಡಲು ಹೋದ ಮೂವರು ಮಕ್ಕಳು ನೀರು ಪಾಲು.!
17 October 2025


25 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ.!
17 October 2025
LATEST Post

ಸ್ಟಾರ್ ಕಿಡ್ ಐಎಎಸ್ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನ
18 October 2025
09:39

ನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?
18 October 2025
09:18

ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!
18 October 2025
07:20

ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!
18 October 2025
07:17

ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ ಮನವಿ.!
18 October 2025
07:10

ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025…!
18 October 2025
06:58

ವಚನ.: -ಮಾದಾರ ಧೂಳಯ್ಯ.!
18 October 2025
06:55

ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಮುಖ್ಯ ಮಂತ್ರಿ.!
17 October 2025
11:38

ಕೃಷಿ ಹೊಂಡದ ಬಳಿ ಆಟವಾಡಲು ಹೋದ ಮೂವರು ಮಕ್ಕಳು ನೀರು ಪಾಲು.!
17 October 2025
11:30

ಕನಸು ನನಸಾಗಿಸಿ ಕೊಂಡು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪೂರ್ವ ಚೌಧರಿ
17 October 2025
10:45

25 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ.!
17 October 2025
10:09

ಏಕಕಾಲಕ್ಕೆ ಇಬ್ಬರು ಯುವತಿಯರನ್ನು ಮದುವೆಯಾದ ಭೂಪ.!
17 October 2025
10:07

ಈ ಕಾರಣಕ್ಕೆ ಡಿಐಜಿ ಹರ್ ಚರಣ್ ಸಿಂಗ್ ಬುಲ್ಲಾ ಅವರ ಬಂಧಿನ
17 October 2025
10:03

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಕಾಲೇಜಿನಲ್ಲಿಯೇ ಅತ್ಯಾಚಾರ.!
17 October 2025
09:59


ಟಿಎಪಿಸಿಎಂಎಸ್ ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ
17 October 2025
07:36

17-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!
17 October 2025
07:31

ವಚನ.: -ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
17 October 2025
07:28

ನೀವು ಬಿಪಿಎಲ್ ಕಾರ್ಡ್ ಪಡೆಯ ಬೇಕಾದರೆ ಈ ದಾಖಲಾತಿ ಕಡ್ಡಾಯ.!
16 October 2025
16:59

ಸಕ್ಕರೆ ಖಾಯಿಲೆ ಇದೆ ಸಿಹಿ ತಿನ್ನಂಗಿಲ್ಲ ಅಂತ ಯೋಚನೆಯ.? ಹಾಗಾದ್ರೆ ಇಲ್ಲಿದೆ ಟಿಪ್ಸ್.!
16 October 2025
16:55

ಇನ್ಮುಂದೆ ಸರ್ಕಾರಿ ಜಾಗಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳಿಗೆ ಬ್ರೇಕ್.!
16 October 2025
16:46

ಕಷ್ಟ ಪಟ್ಟು ಓದದೇ ಇಷ್ಟಪಟ್ಟು ಓದಿದಾಗ ಮಾತ್ರ ಜೀವನ ಸಾರ್ಥಕ: ಪ್ರೋ. ಡಾ. ಸತೀಶ್ ಗೌಡ
16 October 2025
16:40

ಅತಿಯಾದ ಸಾಲದ ಸಮಸ್ಯೆ ಏನಾದರೂ ನಿಮ್ಮನ್ನು ಕಾಡುತ್ತಾ ಇದ್ದರೆ ಈ ಪರಿಹಾರ ಮಾಡಿ.
16 October 2025
10:01

ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಹವಾಮಾನ ಇಲಾಖೆ
16 October 2025
09:54

ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಬಗ್ಗೆ ಸ್ಪೋಟಕ ಮಾಹಿತಿ.!
16 October 2025
09:51

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
16 October 2025
09:46

ಸರಕಾರ 2032 ಪೊಲೀಸ್ ಹುದ್ದೆಗಳಿಗೆ ಆದೇಶ.!
16 October 2025
09:44

ಮಾನಸಿಕ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ : ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ್ .!
16 October 2025
07:27

ಬ್ರಾಹ್ಮಣ ಸಮುದಾಯದವರಿಗೆ ಸಾಲ, ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
16 October 2025
07:23

ಬಾಲಿವುಡ್ ಖ್ಯಾತ ನಟ ಪಂಕಜ್ ಧೀರ್ ಇನ್ನಿಲ್ಲ..!
16 October 2025
07:21

ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-16-10-2025
16 October 2025
07:17

ವಚನ.: —ವೀರಸಂಗಯ್ಯ
16 October 2025
07:13

6 ತಿಂಗಳ ಹಿಂದೆ ನಡೆದ ವೈದ್ಯೆ ಸಾವಿನ ರಹಸ್ಯ ಬಯಲು; ಕೊಲೆಗೈದ ವೈದ್ಯ ಪತಿ ಮಂಗಳೂರಿನಲ್ಲಿ ಬಂಧನ
15 October 2025
18:01
