ವಚನ : -ಮನುಮುನಿ ಗುಮ್ಮಟದೇವ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನೋಡುವ ನಯನ ತೆರಪಾದಡೇನು,

ಆಡುವ ಬೊಂಬೆಯಿಲ್ಲದ ಮತ್ತೆ ?

ಗಾಡದ ಘಟ ಇದ್ದಡೇನು, ಮಾತಾಡುವ ಆತ್ಮನಿಲ್ಲದಂತೆ.

ರೂಢಿಯಲ್ಲಿ ಬೋಧಕರಿದ್ದಡೇನು,

ನಿಗಮಗೋಚರನ ವೇದಿಸಬೇಕು.

ಇದು ಬೋಧಕ ಗುರುವಿನ ಅರಿವು, ಇದು ಸಿದ್ಧ.

ಗುಡಿಯ ಗುಮ್ಮಟನಾಥನ ಒಡೆಯ

ಅಗಮ್ಯೇಶ್ವರಲಿಂಗದಲ್ಲಿ ಗುರುನಿರ್ವಾಣಸ್ಥಲ.

 

-ಮನುಮುನಿ ಗುಮ್ಮಟದೇವ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement