ಅರ್ಹತೆಗೆ ತಕ್ಕಂತೆ ಕೆಲಸ ಸಿಗುತ್ತಿಲ್ಲ ಹಾಗೂ ಧನ ಲಾಭ ಬರುತ್ತಿಲ್ಲ ಎಂದರೆ ಏನು ಮಾಡಬೇಕು ಗೊತ್ತೇ ನಿಮಗೆ..?

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಅರ್ಹತೆಗೆ ತಕ್ಕಂತೆ ಕೆಲಸ ಸಿಗುತ್ತಿಲ್ಲ ಹಾಗೂ ಧನ ಲಾಭ ಬರುತ್ತಿಲ್ಲ ಎಂದರೆ ಏನು ಮಾಡಬೇಕು ಗೊತ್ತೇ ನಿಮಗೆ.. ಒಂದು ವೇಳೆ ನಮಗೆ ಜೀವನದಲ್ಲಿ ಅರ್ಹತೆಗೆ ತಕ್ಕಂತೆ ಕೆಲಸ ಸಿಗುತ್ತಿಲ್ಲವೆಂದರೆ ಹಾಗೂ ಅರ್ಹತೆಗೆ ತಕ್ಕಂತೆ ಗೌರವ ಸಿಗುತ್ತಿಲ್ಲ ಎಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Advertisement

ಗಣಪತಿಗೆ ಪ್ರಿಯವಾದ ಹೂವಾದ ಗಣಕದ ಹೂವಿನಿಂದ ಗಣಪತಿಗೆ ಪೂಜೆಯನ್ನು ಮಾಡುವುದರಿಂದ ಜೀವನದಲ್ಲಿ ಅಭಿವೃದ್ಧಿ ಎಂಬುದು ಆಗುತ್ತಾ ಹೋಗುತ್ತದೆ. ಇಷ್ಟೇ ಅಲ್ಲದೆ ನಮ್ಮ ಅರ್ಹತೆಗೆ ತಕ್ಕಂತೆ ಕೆಲಸವು ದೊರೆಯುತ್ತಾ ಹೋಗುತ್ತದೆ. ಗಣಪತಿಗೆ 21 ದಿನ ಈ ಹೂವಿನಿಂದ ಪೂಜೆಯನ್ನು ಮಾಡಬೇಕು. ಈ ಹೂವಿನಿಂದ ಗಣಪತಿಗೆ ಅರ್ಚನೆಯನ್ನು ಮಾಡಬೇಕು, ಹೀಗೆ ಅರ್ಚನೆಯನ್ನು ಮಾಡಬೇಕಾದರೆ ಓಂ ಗಂ ಗಣಪತಿಯೇ ನಮಃ ಎಂದು ಮಂತ್ರವನ್ನು ಜಪಿಸಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಇಷ್ಟೇ ಅಲ್ಲದೆ ನಾವು ಮಾಡುವಂತ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ದಿಗ್ವಿಜಯವನ್ನು ಸಾಧಿಸಬೇಕು ಎಂದರೆ ಭಗವಂತನಾದ ಶಿವನಿಗೆ ಕಸ್ತೂರಿ ಜಲದಿಂದ ಅಭಿಷೇಕವನ್ನು ಮಾಡಿಸುವುದರಿಂದ ಜೀವನದಲ್ಲಿ ಬಹಳ ಬೇಗ ಯಶಸ್ಸನ್ನು ಸಂಪಾದಿಸಬಹುದು. 16 ಸೋಮವಾರ ಸತತವಾಗಿ ಈ ರೀತಿ ಶಿವನಿಗೆ ಪೂಜೆ ಹಾಗೂ ಅಭಿಷೇಕ ಮಾಡಿದರೆ ಜೀವನದಲ್ಲಿ ಅಭಿವೃದ್ಧಿ ಎಂಬುದು ಕಾಣಲು ಶುರುವಾಗುತ್ತದೆ ಹಾಗೂ ಹಣದ ಸಮಸ್ಯೆಯು ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ.

ಒಂದು ವೇಳೆ ಕೆಲಸದಲ್ಲಿ ಪ್ರಗತಿಯನ್ನು ಕಾಣಬೇಕೆಂದರೆ ನಾವು ಹುಟ್ಟಿದ ದಿನದ ತಿಥಿಯಲ್ಲಿ ಕೆಂಪು ವಸ್ತ್ರದ ಬಟ್ಟೆಯ ಮೇಲೆ ಒಂದು ಅಥವಾ ಎರಡು ಸೇರು ಅಕ್ಕಿಯನ್ನು ಹಾಕಿ ಬ್ರಾಹ್ಮಣರಿಗೆ ದಾನವಾಗಿ ನೀಡುವುದರಿಂದ ಜೀವನದಲ್ಲಿ ಅಭಿವೃದ್ಧಿಯನ್ನು ಕಾಣಬಹುದು ಮತ್ತು ಕೆಲಸದಲ್ಲಿ ಪ್ರಗತಿಯನ್ನು ಸಹ ಕಾಣಬಹುದು.

ಹುಟ್ಟಿದ ದಿನದ ನಕ್ಷತ್ರದ ಅನುಸಾರ ನಲ್ಲಿಕಾಯಿ ಗಿಡವನ್ನು ನೆಡುವುದರಿಂದ ಜೀವನದಲ್ಲಿ ಅಭಿವೃದ್ಧಿಯನ್ನು ಕಾಣಬಹುದು. ಈ ರೀತಿ ಮಾಡುವುದರಿಂದ ಕೆಲಸದಲ್ಲಿ ಪ್ರಗತಿ, ಪ್ರಮೋಷನ್ ಹಾಗೂ ಆರ್ಥಿಕ ಪರಿಸ್ಥಿತಿಯು ಸುಧಾರಿಸುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement