ಮೋದಿ ಸರ್ಕಾರದಿಂದ 3 ಲಕ್ಷ ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ..!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೆಪ್ಟೆಂಬರ್ 17 2023 ರಂದು ಜಾರಿಗೆ ತರಲಾಗಿದ್ದು ಈ ಯೋಜನೆ ಐದು ವರ್ಷಗಳವರೆಗೆ ಕಾರ್ಯನಿರ್ವಹಿಸುತ್ತದೆ. ವಿಶೇಷವಾಗಿ ದೇಶದ ಸಾಂಪ್ರದಾಯಿಕ ಕುಶಲ ಕರ್ಮಿಗಳು ಮತ್ತು ಕುಶಲಕರ್ಮಿಗಳಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆಯಬಹುದಾಗಿದೆ. ಈ ಯೋಜನೆಗಾಗಿ 13,000 ಕೋಟಿಗಳ ಬಜೆಟ್ ಅನ್ನು ಭಾರತ ಸರ್ಕಾರವು ನಿಗದಿಪಡಿಸಿದೆ. ದೇಶದ 30 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಕಲಾವಿದರು ಮತ್ತು ಕುಶಲಕರಣಿಗಳು ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿದ್ದಾರೆ.

ಈ ಯೋಜನೆಯ ಬಡ್ಡಿದರ :

ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಅವರಿಗೆ ಗುರುತಿನ ಚೀಟಿಯೊಂದಿಗೆ ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ ಅಲ್ಲದೆ ಒಂದು ಲಕ್ಷ ರೂಪಾಯಿಗಳ ವರೆಗೆ ಮೊದಲ ಕಂತಿನ ಹಣವನ್ನು 2 ಲಕ್ಷ ರೂಪಾಯಿಗಳ ವರೆಗೆ ಎರಡನೇ ಕಾಂತಿನಲ್ಲಿ ಸಾಲ ನೀಡಲಾಗುತ್ತದೆ ಒಟ್ಟಾರೆ ಮೂರು ಲಕ್ಷದವರೆಗೆ ಆರ್ಥಿಕ ನೆರವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ ಇದಕ್ಕೆ ಕೇವಲ ಶೇಕಡ ಐದರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ.

Advertisement

ಈ ಯೋಜನೆಯ ಪ್ರಯೋಜನ ಪಡೆಯುವವರು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಕಲ್ಲು ಹೊಡೆಯುವವರು ಬೀಗ ಹಾಕುವವರು ಮಾಲೆ ಕಟ್ಟುವವರು ಕ್ಷೌರಿಕರು ಅಥವಾ ಕಮ್ಮಾರರು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ 18 ವರ್ಷಕ್ಕಿಂತ ನೀವೇನಾದರೂ ಅರ್ಜಿಯನ್ನು ಸಲ್ಲಿಸಿದರೆ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಸರಿಯಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮೊದಲ 18 ಸಂಪ್ರದಾಯಿಕ ವೃತ್ತಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತವೆ. ಹಾಗಾಗಿ ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಯಾರಾದರೂ ಕುಶಲಕರ್ಮಿಗಳಾಗಿದ್ದರೆ ಅವರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ಲಭ್ಯವಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement