ಯಾವ ರೀತಿ ಮನೆಯಲ್ಲಿರುವ ಸಮಸ್ಯೆ,ಗಂಡ ಹೆಂಡತಿ ಜಗಳ ಹಾಗೂ ಹಿತ ಶತ್ರುಗಳ ಕಾಟವನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

Advertisement

ಜಾತಕದಲ್ಲಿ ಗ್ರಹಗತಿಗಳು ಸರಿ ಇಲ್ಲದೆ ಇದ್ದಾಗ, ಒಂದು ವೇಳೆ ವ್ಯಕ್ತಿಯು ಜೀವನದಲ್ಲಿ ಏಳಿಗೆಯನ್ನು ಕಾಣುತ್ತಿದ್ದರೆ ಅವನ ಮೇಲೆ ಅಸೂಯೆಯನ್ನು ಸಾಕಷ್ಟು ಮಂದಿ ಪಡುತ್ತಿದ್ದರೆ, ಮನೆಯಲ್ಲಿ ಆರೋಗ್ಯ ಸಮಸ್ಯೆ, ಗಂಡ ಹೆಂಡತಿ ಜಗಳ, ಕುಟುಂಬದ ಒಳಗೆ ವಿನಾಕಾರಣ ಜಗಳ ಆಗುತ್ತಿದ್ದರೆ ನಾವು ತಿಳಿಸಿಕೊಡುವ ಈ ಉಪಾಯವನ್ನು ಮಾಡಿ.

 

ಶುಕ್ರವಾರದ ದಿನ ಮುಂಜಾನೆ 5 ಗಂಟೆಯಿಂದ 12 ಗಂಟೆಯ ಒಳಗೆ ಈ ಉಪಾಯವನ್ನು ಮಾಡಬೇಕು. ಈ ಉಪಾಯವನ್ನು ಮಾಡಲು ಬಾಳೆಹಣ್ಣು, ಲಕ್ಷ್ಮೀದೇವಿಯ ಚಿತ್ರಪಟ, ಪಲಾವ್ ಎಲೆ ಹಾಗೂ ಏಲಕ್ಕಿ ಮತ್ತು ಪಚ್ಚಕರ್ಪೂರ ಬೇಕು. ಕೊಬ್ಬರಿ ಎಣ್ಣೆ ಅಥವಾ ಹಸುವಿನ ತುಪ್ಪದಿಂದ ದೀಪವನ್ನು ಹಚ್ಚಬೇಕು.

 

ದೀಪವನ್ನು ಹಚ್ಚಿದ ನಂತರ ದೇವರ ಮನೆಯಲ್ಲಿ ಅಮ್ಮನವರ ಚಿತ್ರಪಟದ ಮುಂದೆ ನಿಮಗಿರುವ ಸಮಸ್ಯೆಗಳು ಅಥವ ಕೋರಿಕೆಗಳನ್ನು ಹೇಳಿಕೊಂಡು ಪ್ರಾರ್ಥನೆಯನ್ನು ಮಾಡಬೇಕು. ಇದಾದ ನಂತರ ಅಮ್ಮನವರ ಮಂತ್ರವಾದ ಲಕ್ಷ್ಮಿಯೇ ನಮಃ , ಓಂ ದುರ್ಗಾಯೇ ನಮಃ ಎಂದು ಯಾವುದಾದರೂ ಮಂತ್ರವನ್ನು ಎರಡು ನಿಮಿಷಗಳ ಕಾಲ ಹೇಳಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಬಾಳೆಹಣ್ಣನ್ನು ಮೂರು ಭಾಗವಾಗಿ ಮಾಡಿಕೊಂಡು ಮನೆಯಲ್ಲಿರುವ ಎಲ್ಲಾ ಸದಸ್ಯರು ಪ್ರಸಾದವಾಗಿ ಸ್ವೀಕರಿಸಬೇಕು. ಪಲಾವ್ ಎಲೆ, ಏಲಕ್ಕಿ, ಪಚ್ಚ ಕರ್ಪೂರವನ್ನು ಮನೆಯಿಂದ ಆಚೆ ಇಟ್ಟು ಸಾಯಂಕಾಲದಿಂದ ರಾತ್ರಿ ಮಲಗುವ ತನಕ ಹಚ್ಚಬೇಕು. ಸಂಪೂರ್ಣವಾಗಿ ಉರಿದ ನಂತರ ಯಾರು ತುಳಿಯದೆ ಇರುವ ಜಾಗದಲ್ಲಿ ಈ ವಸ್ತುವನ್ನು ಹಾಕಬೇಕು.

 

ಈ ಉಪಾಯವನ್ನು 5 ಮಂಗಳವಾರ ಅಥವಾ 5 ಶುಕ್ರವಾರ ಮಾಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ ಹಾಗೂ ಅತಿ ಹೆಚ್ಚು ಫಲಿತಾಂಶವನ್ನು ನೀಡುತ್ತದೆ

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement