ವಚನ : -ಹಡಪದ ಅಪ್ಪಣ್ಣ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಲಿಂಗವನರಿತು ಅಂಗ ಲಯವಾಗಬೇಕು.

ಅಂಕುರ ತೋರಿ ಬೀಜ ನಷ್ಟವಾದಂತೆ,

ಸ್ವಯಂಭು ತೋರಿ ಪ್ರತಿಷ್ಠೆ ನಷ್ಟವಾದಂತೆ,ಅರ್ಕೇಶ್ವರಲಿಂಗವ ಅರಿದ ಗೊತ್ತಿನ ಒಲುಮೆ.

 

-ಮಧುವಯ್ಯ ನಿಷ್ಠೆಯ ಮರೆದರೇನಯ್ಯಾ ?

ಲೋಕದ ಮನುಜರ ದೃಷ್ಟಿಗೆ ಸಿಲ್ಕಿ ಭ್ರಷ್ಟೆದ್ದುಹೋದರು.

ತನು ಕಷ್ಟಮಾಡಿದರೇನಯ್ಯಾ ಮನ ನಿಷ್ಠವಾಗದನ್ನಕ್ಕ ?

ತನು ಮನವೆರಡು ನಷ್ಟವಾಗಿ, ಘನವ ನೆಮ್ಮಿ,

ನಿಮ್ಮ ನೆನಹು ನಿಷ್ಪತ್ತಿಯಾದ ಶರಣರ

ಎನಗೊಮ್ಮೆ ತೋರಯ್ಯ, ನಿಮ್ಮ ಧರ್ಮ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.

 

-ಹಡಪದ ಅಪ್ಪಣ್ಣ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement