ಅಬಕಾರಿ ನೀತಿ ಕೇಸ್‌: ನಿಯಮಿತ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋದ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ರೋಸ್ ಅವೆನ್ಯೂ ಕೋರ್ಟ್‌ಗೆ ಮೆಟ್ಟಿಲೇರಿದ್ದಾರೆ.

ಕೇಜ್ರಿವಾಲ್ ಅವರ ಜಾಮೀನು ಅವಧಿಯನ್ನು ಏಳು ದಿನಗಳ ವಿಸ್ತರಣೆಗೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದ ನಂತರ ಅವರು ದೆಹಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಲೋಕಸಭೆ ಚುನಾವಣೆಯ ಕೊನೆಯ ಮತದಾನದ ದಿನವಾದ ಜೂನ್ 1 ರವರೆಗೆ ಅವರು ಪ್ರಸ್ತುತ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಇದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement