ಪ್ರತಿದಿನ ಮನೆಯಲ್ಲಿ ಗಲಾಟೆ ಗದ್ದಲಗಳು ಮನಸ್ತಾಪಗಳಿದ್ದರೆ ಬಿಳಿಯ ವಸ್ತ್ರದ ಉಪಯೋಗದಿಂದ ಈ ಪ್ರಯೋಗ ಮಾಡಿ ಸುಖ ಶಾಂತಿ ನೆಮ್ಮದಿ ಮನೆಯಲ್ಲಿ ನೆಲೆಸುತ್ತದೆ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಪ್ರತಿಯೊಬ್ಬರ ಮನೆಯಲ್ಲೂ ಕೂಡ ವಿನಾಕಾರಣ ಚಿಕ್ಕ ಪುಟ್ಟ ವಿಷಯಗಳಿಗೆ ಜಗಳವಾಡುತ್ತಾ ಇದ್ದರೆ, ಮನೆಯಲ್ಲಿ ಗಂಡ ಹೆಂಡತಿಯ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲದೆ ಜಗಳವಾಗುತ್ತಿದೆಯಾ, ಒಬ್ಬರ ಮಾತು ಇನ್ನೊಬ್ಬರು ಕೇಳದಂತಹ ಪರಿಸ್ಥಿತಿಗಳು ಏನಾದರೂ ಇದೆಯಾ, ಸುಮ್ಮನೆ ನಿಮ್ಮ ಮನೆಯಲ್ಲಿ ಅಶಾಂತಿಯ ವಾತಾವರಣಗಳು ಇದ್ದರೆ ಈ ಪರಿಹಾರ ಮಾಡಿ.

Advertisement

ನಿಮ್ಮ ಮನೆಯಲ್ಲಿ ಯಾವುದೇ ಸಮಸ್ಯೆಗಳು ಅಥವಾ ಜಗಳಗಳು ಇದ್ದರೆ ಈ ರೀತಿಯ ಪರಿಹಾರ ಕ್ರಮವನ್ನು ನೀವು ಅನುಸರಿಸುವುದು ತುಂಬಾ ಉತ್ತಮವಾಗಿರುತ್ತದೆ. ಈ ಪರಿಹಾರವನ್ನು ನೀವು ಮಾಡಬೇಕಾದರೆ ಒಂದು ಬಿಳಿಯ ವಸ್ತ್ರ ಹಾಗೂ ಕಲ್ಲುಪ್ಪನ್ನ ಬಳಕೆ ಮಾಡಿಕೊಂಡು ಈ ಪರಿಹಾರವನ್ನು ಮಾಡಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಏಳು ದಪ್ಪನಾದಂತಹ ಕಲ್ಲುಪ್ಪನ್ನ ತೆಗೆದುಕೊಳ್ಳಬೇಕು, ತೆಗೆದುಕೊಂಡು ಅದನ್ನು ಬಿಳಿಯ ವಸ್ತ್ರದ ಮೇಲೆ ಇಡಬೇಕು. ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಇದ್ದರೆ ಕಲ್ಲುಪ್ಪುಗಳು ಅದನ್ನು ಸಂಪೂರ್ಣವಾಗಿ ದೂರ ಮಾಡುತ್ತದೆ. ಶನಿವಾರದ ದಿನ ಈ ಕೆಲಸವನ್ನ ಮಾಡಬೇಕು. ಶನಿವಾರದ ದಿನ ಬಿಳಿಯ ವಸ್ತ್ರದ ಮೇಲೆ ಏಳು ಕಲ್ಲು ಉಪ್ಪುಗಳನ್ನು ಇಟ್ಟು ನೀವು ಪೂಜೆ ಮಾಡುವ ದೇವರ ಕೋಣೆಯಲ್ಲಿ ಇಡಬೇಕು.

ಈ ಕಲ್ಲುಪ್ಪನ್ನು ದುರ್ಗಾದೇವಿ ಅಥವಾ ಆಂಜನೇಯ ಸ್ವಾಮಿಗೆ ಈ ಕಲ್ಲುಪ್ಪನ್ನ ಅರ್ಪಿಸಬೇಕು. ನಿಮ್ಮ ಮನೆಯಲ್ಲಿ ಇರುವಂತಹ ದುರ್ಗಾದೇವಿ ಅಥವಾ ಆಂಜನೇಯ ಸ್ವಾಮಿಗೆ ಅರ್ಪಿಸಬೇಕು. ನೀವು ದೇವರ ಮುಂದೆ ಪ್ರಾರ್ಥನೆ ಮಾಡಿಕೊಳ್ಳಬೇಕು. ಮನೆಯಲ್ಲಿ ಚಿಕ್ಕ ಚಿಕ್ಕ ವಿಷಯಗಳಿಗೆ ಜಗಳ ಆಗುತ್ತಾ ಇದೆ ಸಮಸ್ಯೆಗಳು ಉಂಟಾಗುತ್ತ ಇದೆ. ಒಂದಲ್ಲ ಒಂದು ರೀತಿಯಲ್ಲಿ ನಮಗೆ ತೊಂದರೆ ಎದುರಾಗುತ್ತದೆ ಎಂದು ದೇವರ ಬಳಿ ಪ್ರಾರ್ಥನೆ ಮಾಡಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಆ ದೇವರ ಬಳಿ ಪ್ರಾರ್ಥನೆ ಮಾಡಿದ ನಂತರ ನೀವು ಆ ಕಲ್ಲುಪ್ಪು ಹಾಕಿರುವ ಬಿಳಿ ವಸ್ತ್ರವನ್ನ ಸಂಪೂರ್ಣವಾಗಿ ಮಡಿಸಬೇಕು. ಅಲ್ಲಿಯೇ ಇರುವಂತಹ ಸಾಮ್ರಾಣಿ ದೂಪವನ್ನ ಅದಕ್ಕೆ ತೋರಿಸಬೇಕು. ಶನಿವಾರ ಸಂಜೆ ಸಮಯದಲ್ಲಿ ನಿಮ್ಮ ಮನೆಯ ದಕ್ಷಿಣ ಭಾಗದಲ್ಲಿ ಇದನ್ನ ಇಡಬೇಕು. ದಕ್ಷಿಣ ಭಾಗದಲ್ಲಿ ಇಡುವುದರಿಂದ ನಿಮ್ಮ ಮನೆಯಲ್ಲಿರುವ ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿದ್ದರೂ ಕೂಡ ಅವುಗಳು ಸಂಪೂರ್ಣವಾಗಿ ದೂರವಾಗುತ್ತದೆ

ನೀವು ಈ ಗಂಟು ದಕ್ಷಿಣ ದಿಕ್ಕಿನಲ್ಲಿ ಇಟ್ಟಿದ್ದೀರಾ ಎಂದರೆ ಪ್ರತಿದಿನವೂ ಕೂಡ ಉದುಬತ್ತಿಯನ್ನು ಬೆಳಗಬೇಕು ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ನಕಾರಾತ್ಮಕತೆ ದೂರವಾಗುತ್ತದೆ ಮತ್ತು ಸಾಕಷ್ಟು ಪ್ರಯೋಜನಗಳನ್ನು ನೀವು ಪಡೆಯುತ್ತೇವೆ. ಈ ರೀತಿಯ ಕೆಲಸವನ್ನ ಮಾಡುವುದರಿಂದ ಚಿಕ್ಕ ಚಿಕ್ಕ ವಿಷಯಕ್ಕೆ ಜಗಳಗಳು ಆಗುತ್ತಾ ಇದ್ದರೆ ಅವುಗಳು ಸಂಪೂರ್ಣವಾಗಿ ದೂರವಾಗುತ್ತದೆ, ಸಾಕಷ್ಟು ಒಳ್ಳೆಯ ಪ್ರಯೋಜನಗಳನ್ನು ನೀವು ಪಡೆದುಕೊಳ್ಳಲು ಸಾಧ್ಯ.

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement